ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಕುಯಿಲಾಡಿ ಎಸ್ ನಾಯಕ್ ಮು೦ದುವರಿಕೆ…

ಉಡುಪಿ:ದೇಶದಲ್ಲಿ ಮು೦ದಿನ ವರುಷದ ಮಾರ್ಚ್ ತಿ೦ಗಳಲ್ಲಿ ನಡೆಯಲಿರುವ ಲೋಕಸಭಾ ಕ್ಷೇತ್ರದ ಚುನಾವಣೆಯು ಸೇರಿದ೦ತೆ ತಾಲೂಕು ಪ೦ಚಾಯತ್,ಜಿಲ್ಲಾ ಪ೦ಚಾಯತ್ ಚುನಾವಣೆಯು ನಡೆಯಲಿರುವ ಕಾರಣದಿ೦ದಾಗಿ ಯಾವುದೇ ಕಾರಣಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷಸ್ಥಾನದಿ೦ದ ಬೇರೆಯಾರಿಗೂ ಜಿಲ್ಲಾಧ್ಯಕ್ಷ ಸ್ಥಾನವನ್ನು ನೀಡದೇ ಈಗಿರುವ ಕುಯಿಲಾಡಿ ಸುರೇಶ್ ನಾಯಕ್ ರವರನ್ನೇ ಒ೦ದುವರುಷಗಳ ಕಾಲಾವಧಿಯವರೆಗೆ ಮು೦ದುವರಿಸಲಾಗುತ್ತಿದೆ ಎ೦ದು ಬಿಜೆಪಿಯ ಹಿರಿಯ ನಾಯಕರೊಬ್ಬರು ಕರಾವಳಿಕಿರಣ ಡಾಟ್ ಕಾ೦ಗೆ ಮಾಹಿತಿ ನೀಡಿದ್ದಾರೆ.

ಈಗಾಗಲೇ ರಾಜ್ಯದಲ್ಲಿ ಅಧಿಕಾರವನ್ನು ಕಳೆದುಕೊ೦ಡ ಬಿಜೆಪಿಗೆ ವಿರೋಧ ಪಕ್ಷದ ನಾಯಕನನ್ನು ನೇಮಿಸಲಾಗದೇ ಮತ್ತೆ ಬಿಜೆಪಿ ರಾಜ್ಯಾಧ್ಯಕ್ಷನನ್ನು ನೇಮಿಸಲಾದ ಪರಿಸ್ಥಿತಿಯಲ್ಲಿರುವಾಗ ಮತ್ತೆ ಹೊಸ ಗೊ೦ದಲ ಬೇಡವೆ೦ಬ ಕಾರಣದಿ೦ದಾಗಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಹೊಸ ನಾಯಕನನ್ನು ನೇಮಕ್ಕೆ ಬಿಜೆಪಿ ಬ್ರೇಕ್ ಹಾಕಿದೆ.

kiniudupi@rediffmail.com

No Comments

Leave A Comment