ಕಾಣಿಯೂರುಶ್ರೀ ತಿರುಪತಿ ಭೇಟಿ ಉಡುಪಿ: ಕಾಣಿಯೂರು ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು ತಮ್ಮ ಶಿಷ್ಯ ವೃಂದದವರೊಂದಿಗೆ ತಿರುಪತಿ ಶ್ರೀ ವೆಂಕಟೇಶನಕ್ಕೆ ತೆರಳಿ ದೇವರ ದರ್ಶನ ಪಡೆದರು. ಟಿಟಿಡಿ ವತಿಯಿಂದ ಶ್ರೀಗಳನ್ನು ಬರಮಾಡಿಕೊಂಡ ಆಡಳಿತ ಮಂಡಳಿ, ಶಿಷ್ಟಾಚಾರ ಪ್ರಕಾರ ಅವರಿಗೆ ಅದ್ದೂರಿ ಸ್ವಾಗತ ನೀಡಿದರು. Share this:TweetWhatsAppEmailPrintTelegram