Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಹತ್ಯೆಗೊಳಗಾದ ಜೈನ ಮುನಿ ಮಹಾರಾಜರ ಅಂತ್ಯ ಸಂಸ್ಕಾರ – ದು:ಖ ಸಾಗರದಲ್ಲಿ ಭಕ್ತರು

ಚಿಕ್ಕೋಡಿ:ಜು 09. ಜುಲೈ 6 ರಿಂದ ನಾಪತ್ತೆಯಾಗಿದ್ದ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿ ಪರ್ವತ ಆಶ್ರಮದ ಕಾಮಕುಮಾರ ನಂದಿ ಮಹಾರಾಜರು ಹತ್ಯೆಗೊಳಗಾಗಿದ್ದು, ಇಂದು ಅವರ ಅಂತ್ಯ ಸಂಸ್ಕಾರ ನಡೆಯಿತು.

ಪಾರ್ಥಿವ ಶರೀರ ಮರಣ್ಣೋತ್ತರ ಪರೀಕ್ಷೆಗೆ ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ಹೋಗಿದ್ದು, ಅಲ್ಲಿಂದ ನೇರವಾಗಿ ಪೊಲೀಸ್ ಬಿಗಿ ಬಂದೋಬಸ್ತ್ ನಡುವೆ ಹಿರೇಕೋಡಿ ನಂದಿ ಪರ್ವತ ಆಶ್ರಮಕ್ಕೆ ಆಗಮಿಸಿ ಆಶ್ರಮದ ಬದಿಯ ಕೃಷಿ ಜಮೀನಿನಲ್ಲಿ ಅಂತ್ಯ ಸಂಸ್ಕಾರ ನಡೆಯಿತು.

ಇನ್ನು ಜೈನ ಧರ್ಮದ ಸಂಪ್ರದಾಯದಂತೆ ಮುನಿ ಮಹಾರಾಜರ ಸಹೋಧರನ ಮಗ ಭೀಮಗೌಂಡ ಉಗಾರೆ ಮುನಿಗಳಿಗೆ ಅಗ್ನಿ ಸ್ಪರ್ಶ ನೀಡಿದ್ದಾರೆ.

ಬೆಳಗಾವಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು.

No Comments

Leave A Comment