ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ತಿರುಪತಿ ತಿಮ್ಮಪ್ಪನಿಗೆ ಬಂಗಾರದ ಶಂಖ, ಆಮೆ ವಿಗ್ರಹ ನೀಡಿದ ಇನ್ಫೋಸಿಸ್ ನಾರಾಯಣಮೂರ್ತಿ ದಂಪತಿ

ತಿರುಪತಿ: ಇನ್ಫೋಸಿಸ್ ಸಂಸ್ಥೆ ಸಹ ಸಂಸ್ಥಾಪಕ ಎನ್‌.ಆರ್. ನಾರಾಯಣಮೂರ್ತಿ ಹಾಗೂ ಸುಧಾಮೂರ್ತಿ ದಂಪತಿ ತಿರುಪತಿ‌ ವೆಂಕಟೇಶ್ವರಸ್ವಾಮಿಗೆ  ಬಂಗಾರದ ಶಂಖ ಹಾಗೂ ಆಮೆ ವಿಗ್ರಹ ಕಾಣಿಕೆಯಾಗಿ ನೀಡಿದ್ದಾರೆ.

ಇನ್ಫೋಸಿಸ್ ಫೌಂಡೇಶನ್ ಮೂಲಕ ಸುಧಾಮೂರ್ತಿ ಅವರು ಸಾಕಷ್ಟು ಸಾಮಾಜಿಕ ಹಾಗೂ ಧಾರ್ಮಿಕ ಕೆಲಸಗಳನ್ನು ಮಾಡುತ್ತಾ ಬಂದಿದ್ದಾರೆ. ನಾರಾಯಣಮೂರ್ತಿ ದಂಪತಿ ಮೊದಲಿನಿಂದಲೂ ಸರಳ ಜೀವನ ನಡೆಸುತ್ತಾ ಅನೇಕರಿಗೆ ಮಾದರಿಯಾಗಿದ್ದಾರೆ.

ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿ ಅವರ ದಾಂಪತ್ಯ ಜೀವನಕ್ಕೆ ಈಗ 45 ವರ್ಷ. ಹೀಗಾಗಿ ಅವರ ಬಳಿಯಿದ್ದ ಕೆಲವು ಆಭರಣಗಳಿಂದ ಈ ಬಂಗಾರದ ಶಂಖ ಹಾಗೂ ಆಮೆಯನ್ನು ಮಾಡಿಸಿ ತಿಮ್ಮಪ್ಪನಿಗೆ ಕಾಣಿಕೆಯಾಗಿ ನೀಡಿದ್ದಾರೆ.

kiniudupi@rediffmail.com

No Comments

Leave A Comment