Log In
BREAKING NEWS >
````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ಹಾಗೂ ಓದುಗರಿಗೆ ಶ್ರೀ ಗೌರಿ-ಗಣೇಶನ ಹಬ್ಬದ ಶುಭಾಶಯಗಳು```````

ಉಡುಪಿ: ವಿಡಿಯೋ ಚಿತ್ರೀಕರಣ ಪ್ರಕರಣ – ತನಿಖಾಧಿಕಾರಿ ಬದಲಾವಣೆ

ಉಡುಪಿ:ಜು 29.ಉಡುಪಿಯ ಖಾಸಗಿ ಕಾಲೇಜಿನಲ್ಲಿ ನಡೆದ ಶೌಚಾಲಯದಲ್ಲಿ ವೀಡಿಯೊ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿ ಬದಲಾವಣೆ ಮಾಡಲಾಗಿದೆ.

ಮಲ್ಪೆ ಇನ್ ಸ್ಪೆಕ್ಟರ್ ಮಂಜುನಾಥ್ ಗೌಡ ಅವರ ಬದಲು ಕುಂದಾಪುರ ಡಿವೈಎಸ್ ಪಿ ಬೆಳ್ಳಿಯಪ್ಪ ಅವರನ್ನು ತನಿಖಾಧಿಕಾರಿಯಾಗಿ ನೇಮಕ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಇನ್ನು ಈ ಹಿಂದಿನ ತನಿಖಾಧಿಕಾರಿಯಾಗಿದ್ದ ಮಲ್ಪೆ ಠಾಣೆಯ ಇನ್ ಸ್ಪೆಕ್ಟರ್ ಮಂಜುನಾಥ ಗೌಡ ಅವರನ್ನು ವರ್ಗಾಯಿಸಬೇಕೆಂಬ ಆಗ್ರಹ ಕೇಳಿಬಂದಿದ್ದು, ಅದರಂತೆ ಶನಿವಾರ ಅಧಿಕಾರಿಯನ್ನು ಬದಲಾಯಿಸಲಾಗಿದೆ.

No Comments

Leave A Comment