ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಉಡುಪಿಯ ಜನತೆಯಲ್ಲಿ ಭಜನೆಯ ಸ೦ಚಲವನ್ನು ಮೂಡಿಸಿದ “ದಿ೦ಡಿಭಜನೆ”-ಹೊಸ ದಾಖಲೆಯನ್ನು ಬರೆದ ಜಿ ಎಸ್ ಬಿ ಸಮಾಜ ಬಾ೦ಧವರು…

 

  

kiniudupi@rediffmail.com

No Comments

Leave A Comment