ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು

ರಥಬೀದಿಯ ರಿಕ್ಷಾ ಚಾಲಕ-ಮಾಲಕರ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

ಉಡುಪಿ:ಉಡುಪಿ ರಥಬೀದಿಯ ರಿಕ್ಷಾ ಚಾಲಕ,ಮಾಲಕರ ಸಂಘದ ವತಿಯಿಂದ ಮ೦ಗಳವಾರದ೦ದು ನಡೆದ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಶೀರೂರು ಮಠಾಧೀಶರಾದ ಶ್ರೀವೇದವರ್ಧನತೀರ್ಥ ಶ್ರೀಪಾದರು ಧ್ವಜಾರೋಹಣ ನೆರವೇರಿಸಿದರು.
ಸಮಾರಂಭದಲ್ಲಿ ಶೀರೂರು ಮಠದ ದಿವಾನರಾದ ವಿದ್ವಾನ್ ಉದಯಕುಮಾರ ಸರಳತ್ತಾಯರು ಹಾಗೂ ರಥಬೀದಿಯ ರಿಕ್ಷಾ ಚಾಲಕ,ಮಾಲಕರ ಸಂಘದ ಅಧ್ಯಕ್ಷರು,ಸದಸ್ಯರು ಉಪಸ್ಥಿತರಿದ್ದರು.

No Comments

Leave A Comment