ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ವಿಶ್ವಕಪ್ ಚೆಸ್ ಫೈನಲ್: ಪ್ರಗ್ನಾನಂದ – ಕಾರ್ಲ್‌ಸೆನ್ ನಡುವಿನ 2ನೇ ಪಂದ್ಯವೂ ಡ್ರಾನಲ್ಲಿ ಅಂತ್ಯ!

ಬಾಕು: ಭಾರತದ ಗ್ರ್ಯಾಂಡ್‌ಮಾಸ್ಟರ್ ಆರ್ ಪ್ರಗ್ನಾನಂದ ಅವರು ಬುಧವಾರ ನಡೆದ ಫಿಡೆ ವಿಶ್ವಕಪ್‌ ಚೆಸ್ ಟೂರ್ನಿಯ ಫೈನಲ್‌ನ ಎರಡನೇ ಕ್ಲಾಸಿಕಲ್ ಪಂದ್ಯದಲ್ಲಿ ವಿಶ್ವದ ನಂ.1 ಮ್ಯಾಗ್ನಸ್ ಕಾರ್ಲ್‌ಸನ್ ವಿರುದ್ಧ ಡ್ರಾ ಮಾಡಿಕೊಂಡಿದ್ದಾರೆ.

ಮೊದಲ ಪಂದ್ಯದಲ್ಲೂ ಡ್ರಾ ಸಾಧಿಸಿದ್ದ ಇಬ್ಬರು ಗ್ರ್ಯಾಂಡ್‌ಮಾಸ್ಟರ್ ಗಳು ಇಂದು ತಮ್ಮ ಆಟವನ್ನು ಮುಂದುವರೆಸಿ 90 ನಿಮಿಷಗಳ ನಂತರ 30 ಚಲನೆಗಳಲ್ಲಿ ಶಾಂತವಾಗಿ ಆಟವಾಡಿ ಡ್ರಾ ಸಾಧಿಸಿದರು.

ಕಾರ್ಲ್‌ಸೆನ್ ಅವರು ಬಿಳಿ ಕಾಯಿಗಳೊಂದಿಗೆ ಆಟ ಆರಂಭಿಸಿದರು. ಪ್ರಗ್ನಾನಂದ ಅವರು ಕಪ್ಪು ಕಾಯಿಗಳೊಂದಿಗೆ ಯಾವುದೇ ತೊಂದರೆಗಳನ್ನು ಎದುರಿಸಲಿಲ್ಲ. ಇಬ್ಬರ ಸಮಬಲದ ಹೋರಟದಿಂದಾಗಿ 30 ಚಲನೆಗಳ ಬಳಿಕ ಪಂದ್ಯ ಡ್ರಾ ಎಂದು ಘೋಷಿಸಲಾಯಿತು.

kiniudupi@rediffmail.com

No Comments

Leave A Comment