Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಮಂಗಳೂರು: ಪಾಲಿಕೆ ನೂತನ ಮೇಯರ್ ಸುಧೀರ್ ಶೆಟ್ಟಿ, ಉಪಮೇಯರ್ ಆಗಿ ಸುನೀತಾ ಆಯ್ಕೆ

ಮಂಗಳೂರು: ಸೆ 08. ಮಹಾನಗರ ಪಾಲಿಕೆಯ 24ನೇ ಅವಧಿಯ ಮೇಯರ್ ಆಗಿ ಕೋಡಿಯಾಲ್ ಬೈಲ್ ವಾರ್ಡ್ ನ ಸುಧೀರ್ ಶೆಟ್ಟಿ ಕಣ್ಣೂರು ಹಾಗೂ ಪಣಂಬೂರು ವಾರ್ಡ್ ಸುನೀತಾ ತಣ್ಣೀರುಬಾವಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಈ ಅವಧಿಯ ನಾಲ್ಕನೇ ಮೇಯರ್-ಉಪಮೇಯರ್ ಚುನಾವಣೆಯು ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ನಡೆದಿದ್ದು, ಚುನಾವಣೆಯಲ್ಲಿ 60 ಸ್ಥಾನಗಳ ಪೈಕಿ ಬಿಜೆಪಿಗೆ 44, ಕಾಂಗ್ರೆಸ್ ಗೆ 14, ಎಸ್ ಡಿಪಿಐ ಗೆ 2 ಸ್ಥಾನ ಪಡೆದುಕೊಂಡಿದೆ.

ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಚುನಾವಣೆ ನಡೆದಿದೆ.

No Comments

Leave A Comment