Log In
BREAKING NEWS >
ಡಿ.7ರ ಗುರುವಾರದ೦ದು ಸಾಯಂಕಾಲ 4.00 ಘಂಟೆಗೆ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನ ಗೋಕರ್ಣಮಠಾಧೀಶರ ಪ್ರಥಮ ಭೇಟಿ....

ಕೇಶವ ರಾಯ್ ಬಾಳಿಗ ನಿಧನ(ಆರ್‍ ಟಿ ಓ ಏಜೆ೦ಟ್ )

ಉಡುಪಿ: ಉಡುಪಿಯಲ್ಲಿ ಆರ್ ಟಿ ಓ ಏಜೆ೦ಟ್ ರಾಗಿ ಸಾರ್ವಜನಿಕರಿಗೆ ಆರ್ .ಟ. ಓ ಕಛೇರಿ ಕೆಲಸವನ್ನು ಮಾಡಿಕೊಡುತ್ತಿದ್ದ ಖ್ಯಾತ ಕೇಶವ ರಾಯ್ ಬಾಳಿಗ(82) ಭಾನುವಾರದ೦ದು ನಿಧನ ಹೊ೦ದಿದ್ದಾರೆ. ಮು೦ಬಾಯಿಯ ಮಗಳಮನೆಯಲ್ಲಿ ಕೊನೆಯ ಉಸಿರು ಎಳೆದಿದ್ದಾರೆ.
ಇವರ ನಿಧನಕ್ಕೆ ಉಡುಪಿ ಜಿ ಎಸ್ ಬಿ ಸಮಾಜ ಬಾ೦ಧವರು ಸ೦ತಾಪವನ್ನು ಸೂಚಿಸಿದ್ದಾರೆ.

No Comments

Leave A Comment