Log In
BREAKING NEWS >
````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ಹಾಗೂ ಓದುಗರಿಗೆ ಶ್ರೀ ಗೌರಿ-ಗಣೇಶನ ಹಬ್ಬದ ಶುಭಾಶಯಗಳು```````

ಉಡುಪಿ ವಿವಿದೆಡೆಯಲ್ಲಿ “ಶ್ರೀಅನಂತಚತುರ್ದಶಿ” ಸ೦ಭ್ರಮ…

ಅನಂತನ ಚತುರ್ದಶಿ ಪ್ರಯುಕ್ತ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಹಾಗೂ ಶ್ರೀ ಶ್ರೀ ಸುಶ್ರೀ೦ದ್ರ ತೀರ್ಥ ಶ್ರೀಪಾದರ ಆದೇಶದಂತೆ ಉಡುಪಿಯ ಪಣಿಯಾಡಿಯ ಶ್ರೀ ಅನಂತಾಸನ ಶ್ರೀ ಲಕ್ಷ್ಮೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಕದಿರು ಕಟ್ಟುವುದು, ದೇವರಿಗೆ ಪಂಚಾಮೃತ ಅಭಿಷೇಕ, ವಿಶೇಷ ಅಲಂಕಾರ ಪೂಜೆ, ಕಲಶ ಪೂಜೆ,ಕದಳಿ ಸಮರ್ಪಣೆ, ಪಣಿಯಾಡಿ ವಿಪ್ರ ಬಳಗದವರಿಂದ ವಿಷ್ಣುಸಹಸ್ರನಾಮ ಪಾರಾಯಣ ಮಹಾ ಅನ್ನಸಂತರ್ಪಣೆ ನೆರವೇರಿತು.

ಉಡುಪಿ ಶ್ರೀಕೃಷ್ಣಮಠದಲ್ಲಿ ಶ್ರೀಅನ೦ತವೃತದ ದಿನವಾದ ಗುರುವಾರದ೦ದು ಶ್ರೀಕೃಷ್ಣನಿಗೆ ಅಲ೦ಕಾರ….

 

ಕಲ್ಯಾಣಪುರ ಶ್ರೀವ೦ಕಟರಮಣ ದೇವಸ್ಥಾನದಲ್ಲಿ ಶ್ರೀಅನ೦ತವೃತದ ಸ೦ದರ್ಭದಲ್ಲಿ ಶ್ರೀದೇವರಿಗೆ ಅಲ೦ಕಾರ…

ಅಮ್ಮು೦ಜೆ ಶ್ರೀದಾಮೋದರ ದೇವಸ್ಥಾನದಲ್ಲಿ ಶ್ರೀಅನ೦ತವೃತ…

No Comments

Leave A Comment