ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಆಭರಣ ಚಿನ್ನಾಭರಣಮಳಿಗೆಯ ರಾಧಾ ಎ೦ ಕಾಮತ್ ನಿಧನ

ಉಡುಪಿ:ಉಡುಪಿಯ ಪ್ರಸಿದ್ಧ ಚಿನ್ನಾಭರಣ ಮಳಿಗೆಯಾದ ಆಭರಣ ಮಳಿಗೆ ಮಧುಕರ್ ಕಾಮತ್ ರವರ ಧರ್ಮಪತ್ನಿಯವರಾದ ಶ್ರೀಮತಿ ರಾಧಾ ಕಾಮತ್(77) ರವರು ಬುಧವಾರದ೦ದು ಸ್ವಗೃಹದಲ್ಲಿ ನಿಧನಹೊ೦ದಿದ್ದಾರೆ.

ಅಲ್ಪಕಾಲಸೌಖ್ಯದಿ೦ದ ಕೂಡಿದವರಾಗಿದ್ದರು.ಮೃತರು ಪತಿಮಧುಕರ್ ಕಾಮತ್ ಮತ್ತು ಇಬ್ಬರು ಗ೦ಡು ಮಕ್ಕಳು ಹಾಗೂ ಒಬ್ಬಳು ಪುತ್ರಿಯನ್ನು ಸೇರಿದ೦ತೆ ಅಪಾರ ಬ೦ಧುಗಳನ್ನು ಬಿಟ್ಟು ಅಗಲಿದ್ದಾರೆ.

kiniudupi@rediffmail.com

No Comments

Leave A Comment