Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಪುತ್ತಿಗೆ ಪರ್ಯಾಯದ ಕಟ್ಟಿಗೆ ರಥದ ನಿರ್ಮಾಣಕ್ಕೆ ಚಾಲನೆ…

ಉಡುಪಿ:2024-26ರ೦ದು ಶ್ರೀಕೃಷ್ಣಮಠದಲ್ಲಿ ತಮ್ಮ ನಾಲ್ಕನೇ ಬಾರಿಯ ಪರ್ಯಾಯವನ್ನು ನೆರವೇರಿಸಲಿರುವ ಶ್ರೀಪುತ್ತಿಗೆ ಮಠದ ಹಿರಿಯ ಯತಿಗಳಾದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರ ಪರ್ಯಾಯದಲ್ಲಿ ಎರಡುವರುಷಗಳ ಕಾಲ ಮಠದಲ್ಲಿ ಬಳಕೆ ಮಾಡುವ ಕಟ್ಟಿಗೆಯನ್ನು ದಾಸ್ತಾನುಮಾಡಿ ಇಡುವ ಕಟ್ಟಿಗೆಯನ್ನು ರಥದ ಆಕಾರದಲ್ಲಿ ಜೋಡಿಸುವ ಕೆಲಸಕ್ಕೆ ಶುಕ್ರವಾರದ೦ದು ಶ್ರೀಕೃಷ್ಣ-ಮುಖ್ಯಪ್ರಾಣ ದೇವರಿಗೆ ಮಠದ ಮೇಸ್ತ್ರಿಯಾಗಿರುವ ಪದ್ಮನಾಭ,ರಥವನ್ನು ಕಟ್ಟುವ ಗೋವಿ೦ದಣ್ಣ ಹಾಗೂ ಈಶ್ವರ್ ಚಿಟ್ಪಾಡಿರವರು ಉಪಸ್ಥಿತಿಯಲ್ಲಿ ಪ್ರಾರ್ಥನೆಯನ್ನು ಸಲ್ಲಿಸಿ ನ೦ತರ ಕಟ್ಟಿಗೆಯನ್ನು ಜೋಡಿಸುವ ಮೂಲಕ ಚಾಲನೆಯನ್ನು ನೀಡಲಾಯಿತು.ಈ ಕಟ್ಟಿರಥವನ್ನು ನಿರ್ಮಿಸಲು 1ತಿ೦ಗಳಕಾಲತಗಲಿದೆ.

No Comments

Leave A Comment