Log In
BREAKING NEWS >
ಡಿ.7ರ ಗುರುವಾರದ೦ದು ಸಾಯಂಕಾಲ 4.00 ಘಂಟೆಗೆ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನ ಗೋಕರ್ಣಮಠಾಧೀಶರ ಪ್ರಥಮ ಭೇಟಿ....

ಶ್ರೀವೇದವರ್ಧನತೀರ್ಥಶ್ರೀಪಾದರಿ೦ದ ಉಡುಪಿ ಶ್ರೀಕೃಷ್ಣನಿಗೆ “ಮೋಹಿನಿ” ಅಲ೦ಕಾರ…

ಉಡುಪಿಯ ಶ್ರೀಕೃಷ್ಣದೇವರಿಗೆ ಶೀರೂರು ಮಠಾಧೀಶರಾದ ಶ್ರೀವೇದವರ್ಧನತೀರ್ಥ ಶ್ರೀಪಾದರು ನವರಾತ್ರಿಯ ಪ್ರಯುಕ್ತ ಬುಧವಾರದ೦ದು “ಮೋಹಿನಿ”ಯ ವಿಶೇಷ ಅಲಂಕಾರ ಮಾಡಿದರು.

ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು ಮಹಾಪೂಜೆ ನೆರವೇರಿಸಿದರು.

No Comments

Leave A Comment