ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

2008ರ ಪತ್ರಕರ್ತೆ ಸೌಮ್ಯ ವಿಶ್ವನಾಥನ್‌ ಕೊಲೆ ಪ್ರಕರಣ – ಐವರು ದೋಷಿ

ನವದೆಹಲಿ:ಅ.18 : 2008ರಲ್ಲಿ ನಡೆದ ಪತ್ರಕರ್ತೆ ಸೌಮ್ಯ ವಿಶ್ವನಾಥನ್‌ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ

ನ್ಯಾಯಾಲಯ ಲೂಟಿ ಹಾಗೂ ಮೋಕಾ ಕಾಯ್ದೆಯಡಿ ಐವರನ್ನು ದೋಷಿ ಎಂದು ತೀರ್ಪು ನೀಡಿದೆ.ಪ್ರಕರಣದಲ್ಲಿ ರವಿ ಕಪೂರ್‌, ಅಮಿತ್‌ ಶುಕ್ಲಾ, ಬಲ್ಜಿತ್‌ ಮಲ್ಲಿಕ್‌ ಮತ್ತು ಅಕ್ಷಯ್‌ ಕುಮಾರ್‌ ಕೊಲೆ ಮತ್ತು ಲೂಟಿಯಲ್ಲಿ ಶಾಮೀಲಾಗಿದ್ದು ದೋಷಿ ಎಂದು ಕೋರ್ಟ್‌ ತಿಳಿಸಿದ್ದು, ಇವರಿಗೆ ನೆರವು ನೀಡಿದ 5ನೇ ಆರೋಪಿ ಅಜಯ್‌ ಸೇಥಿ ಕೂಡಾ ಆರೋಪಿ ಎಂದು ಹೇಳಿದೆ.

ಇನ್ನು 2008ರ ಸೆಪ್ಟೆಂಬರ್‌ 30ರಂದು ಹೆಡ್‌ ಲೈನ್ಸ್‌ ಟುಡೇ ಪತ್ರಕರ್ತೆ ಸೌಮ್ಯ (25) ಅವರು ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ದೆಹಲಿಯ ವಸಂತ್‌ ವಿಹಾರ್‌ ಬಳಿ ಹಣೆಗೆ ಗುಂಡಿಟ್ಟು ಕೊಲೆಗೈಯಲಾಗಿತ್ತು.

kiniudupi@rediffmail.com

No Comments

Leave A Comment