Log In
BREAKING NEWS >
````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ಹಾಗೂ ಓದುಗರಿಗೆ ಶ್ರೀ ಗೌರಿ-ಗಣೇಶನ ಹಬ್ಬದ ಶುಭಾಶಯಗಳು```````

ಉಡುಪಿ:ನದಿಗೆ ಸ್ನಾನಕ್ಕೆ ಹೋದ ಇಬ್ಬರು ನೀರು ಪಾಲು

ಉಡುಪಿ:ಅ.22. ನದಿಗೆ ಸ್ನಾನಕ್ಕೆಂದು ಹೋದ ಇಬ್ಬರು ನೀರು ಪಾಲಾದ ಘಟನೆ ಹೆಬ್ರಿ ಸಮೀಪದ ಕಬ್ಬಿನಾಲೆ ಮತ್ತಾವು ನಡೆದಿದೆ.

ಕರ್ಜೆ ನಿವಾಸಿ ಉಮೇಶ್ ಶೆಟ್ಟಿ (48) ಹಾಗೂ ಇಂಜಿನಿಯರಿಂಗ್ ವಿದ್ಯಾರ್ಥಿ ಚಾರ ಹುರ್ತುರ್ಕೆ ನಿವಾಸಿ ಪ್ರಸ್ತುತ್ ಹೆಗ್ಡೆ (21) ಮೃತಪಟ್ಟವರು.

ಅ.21ರಂದು ಸಂಜೆ 3 ಗಂಟೆಗೆ ಸ್ನಾನಕ್ಕೆ ಹೋದವರು ಕಾಲು ಜಾರಿ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಸದ್ಯ ಘಟನೆ ಸಂಬಂಧ ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

No Comments

Leave A Comment