Log In
BREAKING NEWS >
````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ಹಾಗೂ ಓದುಗರಿಗೆ ಶ್ರೀ ಗೌರಿ-ಗಣೇಶನ ಹಬ್ಬದ ಶುಭಾಶಯಗಳು```````

ಶ್ರೀಕೃಷ್ಣದೇವರಿಗೆ ಶ್ರೀವೇದವರ್ಧನತೀರ್ಥ ಶ್ರೀಪಾದರಿ೦ದ “ಗಜಲಕ್ಷ್ಮೀ ” ವಿಶೇಷ ಅಲಂಕಾರ…

ಉಡುಪಿ:ಶ್ರೀಕೃಷ್ಣದೇವರಿಗೆ ಶೀರೂರು ಮಠಾಧೀಶರಾದ ಶ್ರೀವೇದವರ್ಧನತೀರ್ಥ ಶ್ರೀಪಾದರು ನವರಾತ್ರಿಯ ಪ್ರಯುಕ್ತ ಸೋಮವಾರದ೦ದು “ಗಜಲಕ್ಷ್ಮೀ “ವಿಶೇಷ ಅಲಂಕಾರ ಮಾಡಿದರು. ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು ಮಹಾಪೂಜೆ ನೆರವೇರಿಸಿದರು.

No Comments

Leave A Comment