ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

28ರ೦ದುಉಡುಪಿಯಲ್ಲಿ ವಿಶ್ವಬ೦ಟರ ಸಮ್ಮೇಳನ-ಹೊರೆಕಾಣಿಕೆ ಕಾರ್ಯಕ್ರಮ ಸ೦ಪನ್ನ…

ಉಡುಪಿ:ಉಡುಪಿಯಲ್ಲಿ ಇದೇ ತಿ೦ಗಳ 28ರ೦ದು ಜರಗಲಿರುವ ವಿಶ್ವಬ೦ಟರ ಸಮ್ಮೇಳನಕ್ಕೆ ಬುಧವಾರದ೦ದು ವಿಶೇಷ ಹೊರೆಕಾಣಿಕೆಯ ಮೆರವಣಿಗೆಯನ್ನು ನಡೆಸಲಾಯಿತು.ಬ೦ಟರ ಸ೦ಘಟನೆಯ ಎಲ್ಲಾ ಪದಾಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಹಾಜರಿದ್ದರು.
ಮೆರವಣಿಗೆಯಲ್ಲಿ ಚೆ೦ಡೆ,ವಾದ್ಯ,ವಿವಿಧ ಟ್ಯಾಬ್ಲೋಗಳು ಮೆರವಣಿಗೆಯ ಮೆರುಗನ್ನು ಹೆಚ್ಚಿಸಿತ್ತು,
ನಗರದ ಜೋಡುಕಟ್ಟೆಯಿ೦ದ ಹಿ೦ದಿನ ತಾಲೂಕು ಕಚೇರಿಯ ಮಾರ್ಗವಾಗಿ ನಗರದ ಅಮ್ಮಣ್ಣಿರಾಮಣ್ಣ ಶೆಟ್ಟಿ ಸಭಾಭವನಕ್ಕೆ ತಲುಪಿತು.

kiniudupi@rediffmail.com

No Comments

Leave A Comment