Log In
BREAKING NEWS >
ಉಡುಪಿ ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಪರಮೇಶ್ವರ್ ಅನಂತ್ ಹೆಗ್ಡೆ ನೇಮಕ...

ಜ.22 ರಂದು ಅಯೋಧ್ಯೆಯ ಮಂದಿರದಲ್ಲಿ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ, ಪ್ರಧಾನಿಗೆ ಆಮಂತ್ರಣ

ನವದೆಹಲಿ: ಅಯೋಧ್ಯೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮಂದಿರದಲ್ಲಿ ಜ.22 ರಂದು ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಯಾಗಲಿದೆ.  ಪ್ರತಿಷ್ಠಾಪನೆಯಲ್ಲಿ ಭಾಗವಹಿಸಲು ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಪ್ರಧಾನಿ ನರೇಂದ್ರ ಮೋದಿಗೆ ಇಂದು ಆಮಂತ್ರಣ ನೀಡಿತು.

ಈ ಬಗ್ಗೆ ಸ್ವತಃ ಪ್ರಧಾನಿಗಳು ಟ್ವೀಟ್ ಮಾಡಿದ್ದು, ತಮ್ಮ ಜೀವಮಾನದಲ್ಲಿ ಐತಿಹಾಸಿಕ ಘಟನೆಗೆ ಸಾಕ್ಷಿಯಾಗಲಿರುವುದಕ್ಕೆ  ಧನ್ಯನಾಗಿದ್ದೇನೆ ಎಂದು ಹೇಳಿದ್ದಾರೆ.

ಜ.22 ರಂದು ಅಯೋಧ್ಯೆಯ ಮಂದಿರದಲ್ಲಿ ರಾಮನ ಮೂರ್ತಿ ಪ್ರತಿಷ್ಠಾಪನೆಯಾಗಲಿದೆ ಎಂದು ಅ.25 ರಂದು ಆರ್ ಎಸ್ ಎಸ್ ಮುಖಂಡ ಮೋಹನ್ ಭಾಗ್ವತ್ ಹೇಳಿದ್ದರು

No Comments

Leave A Comment