Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಮಡಿಕೇರಿ ದಸರಾ -ಉಡುಪಿಯ ಭಾರ್ಗವಿ ನೃತ್ಯ ತಂಡ ನಿರ್ದೇಶಕ ಶ್ರೀಕಾಂತ್ ಉಪಾಧ್ಯರಿಗೆ ಸನ್ಮಾನ

ಉಡುಪಿ:ವಿಜಯದಶಮಿಯಂದು ಮಡಿಕೇರಿ ದಸರಾ ಕಾರ್ಯಕ್ರಮದಲ್ಲಿ ಉಡುಪಿಯ ಭಾರ್ಗವಿ ನೃತ್ಯ ತಂಡ ನಿರ್ದೇಶಕ ಶ್ರೀಕಾಂತ್ ಉಪಾಧ್ಯ ಅವರನ್ನು ಇದೇ ಸಂದಭ೯ ಕನಾ೯ಟಕ ವಿಧಾನಸಭಾಧ್ಯಕ್ಷ ಯು,ಟಿ.ಖಾದರ್, ಸಚಿವರಾದ ಎನ್.ಎಸ್.ಬೋಸರಾಜು, ಮಡಿಕೇರಿ ಶಾಸಕ ಡಾ.ಮಂಥರ್ ಗೌಡ, ಜಿಲ್ಲಾಧಿಕಾರಿ ವೆಂಕಟರಾಜ, ಮಡಿಕೇರಿ ದಸರಾ ಸಮಿತಿ ಅಧ್ಯಕ್ಷೆ, ನಗರಸಭೆಯ ಅಧ್ಯಕ್ಷೆ ಅನಿತಾಪೂವಯ್ಯ , ದಸರಾ ಸಾಂಸ್ಕೖತಿಕ ಸಮಿತಿಯ ಅಧ್ಯಕ್ಷ ಅನಿಲ್ ಎಚ್.ಟಿ. ಮುಂತಾದ ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು

……ಬೆಳಕಿನ ಹಬ್ಬ ದೀಪಾವಳಿಗೆ ಗಣ್ಯರಿ೦ದ ಶುಭಾಶಯಗಳು…..

 

 

No Comments

Leave A Comment