ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಉಡುಪಿ ಲಕ್ಷದೀಪೋತ್ಸವಕ್ಕೆ ರಥಕಟ್ಟುವ ಕೆಲಸಕ್ಕೆ ಚಾಲನೆ…

ಉಡುಪಿ:ಉಡುಪಿಯ ಶ್ರೀಕೃಷ್ಣಮಠದಲ್ಲಿ ಈಗಾಗಲೇ ಜಾಗರಣೆ ಪೂಜೆಯು ವಿಜಯದಶಮಿಯಿ೦ದ ಆರ೦ಭಗೊ೦ಡಿದ್ದು ಮು೦ದಿನ ದಿನದಲ್ಲಿ ಬರಲಿರುವ ಉತ್ಥಾನದ್ವಾದಶಿಯಿ೦ದ ಆರ೦ಭಗೊಳ್ಳಲಿರುವ ಲಕ್ಷದೀಪೋತ್ಸವದವರೆಗೆ ನಡೆಯಲಿ ರಥೋತ್ಸವಕ್ಕೆ ರಥದ ತಯಾರಿಯು ಕಳೆದ ಎರಡುದಿನಗಳಿ೦ದ ಆರ೦ಭಗೊ೦ಡಿದೆ.ರಥವನ್ನು ಕಟ್ಟುವ ಕೆಲಸವು ಶ್ರೀಕೃಷ್ಣಮಠದ ಮು೦ಭಾಗದಲ್ಲಿ ಭರದಿ೦ದ ನಡೆಯುತ್ತಿದೆ.

kiniudupi@rediffmail.com

No Comments

Leave A Comment