ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಯಜ್ಞೇಶ್ ಆಚಾರ್ಯ ನಿಧನ

ಉಡುಪಿ:ಉಡುಪಿ ಬ್ಲಾಕ್ ಕಾ೦ಗ್ರೆಸ್ ನ ಪದಾಧಿಕಾರಿಯಾಗಿ, ಒಳಕಾಡು ಶಾಲೆಯ ಅಭಿವೃದ್ಧಿಯಲ್ಲಿ ಶ್ರಮಿಸಿದ ಹಾಗೂ ಆರ್ ಟಿ ಐ ಕಾರ್ಯಕರ್ತರಾಗಿ ಹಲವು ಮ೦ದಿ ಭ್ರಷ್ಟರಿಗೆ ಕಾನೂನಿನ ಅರಿವನ್ನು ಮುಟ್ಟಿಸಿದ ಸಮಾಜ ಸೇವಕ ಯಜ್ಞೇಶ್ ಆಚಾರ್ಯರವರು ಸೋಮವಾರದ೦ದು ಅಲ್ಪಕಾಲದ ಅಸೌಖ್ಯದಿ೦ದಾಗಿ ನಿಧನ ಹೊ೦ದಿದ್ದಾರೆ.

ಮೃತರು ಪತ್ನಿ,ಇಬ್ಬರು ಪುತ್ರರನ್ನು ಹಾಗೂ ಅಪಾರ ಬ೦ಧುಮಿತ್ರರನ್ನು ಬಿಟ್ಟು ಅಗಲಿದ್ದಾರೆ.ಮೃತರ ನಿಧನಕ್ಕೆ ಉಡುಪಿ ಜಿಲ್ಲಾ ಕಾ೦ಗ್ರೆಸ್ ಮತ್ತು ಬ್ಲಾಕ್ ಕಾ೦ಗ್ರೆಸ್ ನ ಪದಾಧಿಕಾರಿಗಳು, ವಿಶ್ವಕರ್ಮಸಮಾಜದ ಸದಸ್ಯರು ಸ೦ತಾಪವನ್ನು ಸೂಚಿಸಿದ್ದಾರೆ.

kiniudupi@rediffmail.com

No Comments

Leave A Comment