ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ನಾಳೆ ನ.15 ಕ್ಕೆ ಉಡುಪಿ ರಿಕ್ಷಾ ಚಾಲಕರಿ೦ದ ಜಯಲಕ್ಷ್ಮೀಸಿಲ್ಕ್ಸ್ ಮಾಲಿಕರ ವರ್ತನೆಯ ವಿರುದ್ಧ ಬೃಹತ್ ಪ್ರತಿಭಟನೆ-ಸಾರಿಗೆ ಇಲಾಖೆಯ ಅಧೀಕ್ಷಕರಿಗೆ ಮನವಿ ಸಲ್ಲಿಕೆ

kiniudupi@rediffmail.com

No Comments

Leave A Comment