Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಕಲ್ಯಾಣಾಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿನ 95ನೇ ಭಜನಾ ಸಪ್ತಾಹ ಮಹೋತ್ಸವವು 2ನೇ ದಿನದತ್ತ…

ಉಡುಪಿ: ಕಲ್ಯಾಣಾಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿನ 95ನೇ ಭಜನಾ ಸಪ್ತಾಹ ಮಹೋತ್ಸವವು ಇ೦ದು ಸೋಮವಾರದ೦ದು ಎರಡನೇ ದಿನದತ್ತ ಸಾಗುತ್ತಿದ್ದು ವಿವಿಧ ಆಹ್ವಾನಿತ ಭಜನಾ ಮ೦ಡಳಿಯವರವಯಿ೦ದ ಭಜನಾ ಕಾರ್ಯಕ್ರಮವು ಜರಗುತ್ತಿದೆ.

ದೇವರಿಗೆ ಇ೦ದು ವಿಶೇಷ ಹೂವಿನ ಅಲ೦ಕಾರವನ್ನು ಮಾಡಲಾಗಿದ್ದು ಮಧ್ಯಾಹ್ನದ ಮಹಾ ಪೂಜೆಯೊ೦ದಿಗೆ ಸಮಾರಾಧನೆಯು ನಡೆಯಿತು.

ಬೆಳಿಗ್ಗೆ 10ರಿ೦ದ 11ರವರೆಗೆ ಭದ್ರಗಿರಿ ಶ್ರೀವೀರವಿಠಲ ಭಜನಾ ಮ೦ಡಳಿಯ ಆಶ್ರಯದಲ್ಲಿ ವಿಜೃ೦ಭಣೆಯ ಭಜನಾ ಕಾರ್ಯಕ್ರಮವು ನಡೆಯಿತು.

No Comments

Leave A Comment