Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಕಲ್ಯಾಣಪುರ 95ನೇಭಜನಾ ಮಹೋತ್ಸವ:ದೂರದರ್ಶನ ಕಲಾವಿದ ಸಿದ್ಧಾರ್ಥ ಬೆಲ್ಮಣ್ಣು , ಬೆಂಗಳೂರು ಇವರಿಂದ ಭಕ್ತಿ ಸಂಗೀತ

ಕಲ್ಯಾಣಪುರ: ಕಲ್ಯಾಣಪುರ ಶ್ರೀ ವೆಂಕಟರಮಣ ದೇವಳದಲ್ಲಿ 95ನೇಭಜನಾ ಮಹೋತ್ಸವದ ಆರಾಧ್ಯ ಶ್ರೀ ವಿಠೋಬ ರಖುಮಾಯಿ ಸನ್ನಿಧಿಯಲ್ಲಿ ಆದಿತ್ಯವಾರ ಪ್ರಸಿದ್ಧ ದೂರದರ್ಶನ ಕಲಾವಿದ ಸಿದ್ಧಾರ್ಥ ಬೆಲ್ಮಣ್ಣು , ಬೆಂಗಳೂರು ಇವರಿಂದ ಭಕ್ತಿ ಸಂಗೀತ ನೆಡೆಯಿತು.

ಇವರ ಹಾಡುಗಳಿಗೆ ಮೆಚ್ಚಿ ವೇ ,ಮೂ , ಕಾಶಿನಾಥ ಭಟ್ ಕಲ್ಯಾಣಪುರ ಕಲಾವಿದರಿಗೆ ತುಳಸಿ ಮಣಿ ಸರ ಅರ್ಪಿಸಿ ಗೌರವಿಸಿ ದೇವರ ಪ್ರಸಾದ ನೀಡಿದರು .

No Comments

Leave A Comment