Log In
BREAKING NEWS >
````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ಹಾಗೂ ಓದುಗರಿಗೆ ಶ್ರೀ ಗೌರಿ-ಗಣೇಶನ ಹಬ್ಬದ ಶುಭಾಶಯಗಳು```````

ಕಲ್ಯಾಣಪುರ 95ನೇಭಜನಾ ಮಹೋತ್ಸವ:ದೂರದರ್ಶನ ಕಲಾವಿದ ಸಿದ್ಧಾರ್ಥ ಬೆಲ್ಮಣ್ಣು , ಬೆಂಗಳೂರು ಇವರಿಂದ ಭಕ್ತಿ ಸಂಗೀತ

ಕಲ್ಯಾಣಪುರ: ಕಲ್ಯಾಣಪುರ ಶ್ರೀ ವೆಂಕಟರಮಣ ದೇವಳದಲ್ಲಿ 95ನೇಭಜನಾ ಮಹೋತ್ಸವದ ಆರಾಧ್ಯ ಶ್ರೀ ವಿಠೋಬ ರಖುಮಾಯಿ ಸನ್ನಿಧಿಯಲ್ಲಿ ಆದಿತ್ಯವಾರ ಪ್ರಸಿದ್ಧ ದೂರದರ್ಶನ ಕಲಾವಿದ ಸಿದ್ಧಾರ್ಥ ಬೆಲ್ಮಣ್ಣು , ಬೆಂಗಳೂರು ಇವರಿಂದ ಭಕ್ತಿ ಸಂಗೀತ ನೆಡೆಯಿತು.

ಇವರ ಹಾಡುಗಳಿಗೆ ಮೆಚ್ಚಿ ವೇ ,ಮೂ , ಕಾಶಿನಾಥ ಭಟ್ ಕಲ್ಯಾಣಪುರ ಕಲಾವಿದರಿಗೆ ತುಳಸಿ ಮಣಿ ಸರ ಅರ್ಪಿಸಿ ಗೌರವಿಸಿ ದೇವರ ಪ್ರಸಾದ ನೀಡಿದರು .

No Comments

Leave A Comment