Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಬಿ. ಕೆ. ಹರಿಪ್ರಸಾದ್ ಹೇಳಿಕೆ ಅವರ ಮಾನಸಿಕತೆಯ ಪ್ರತಿಬಿಂಬ :ಕೆ. ಉದಯಕುಮಾರ್ ಶೆಟ್ಟಿ

ಉಡುಪಿ: ಕಾಂಗ್ರೆಸ್ ನಾಯಕ ಬಿ. ಕೆ. ಹರಿಪ್ರಸಾದ್ ಹೇಳಿಕೆ ಈಗಿನ ಅವರ ಮಾನಸಿಕತೆಯನ್ನು ತೋರಿಸುತ್ತದೆ.ಬ್ರಿಟಿಷರ ಬೂಟು ನೆಕ್ಕುವ ಸಂಸ್ಕೃತಿ ನಮ್ಮದಲ್ಲ. ಬಿ. ಜೆ. ಪಿ.ದೇಶಕ್ಕಾಗಿ ಹೋರಾಟ ಮಾಡಿದ ಸ್ವಾತಂತ್ರ ವೀರರ, ಗಡಿಯಲ್ಲಿ ನಮ್ಮನ್ನು ಕಾಯುವ ವೀರ ಯೋಧರ,ಶೋಷಿತ ಸಮಾಜದ ಕಟ್ಟಕಡೆಯ ವ್ಯಕ್ತಿಯ ಬೂಟು ಒರೆಸುವ ಕೆಲಸ ಮಾಡುತ್ತೆ.

ನೀವು ಇಟಲಿ ಮಹಿಳೆಯ ಸೆರಗಿನ ಹಿಂದೆ ರಾಜಕೀಯ ಮಾಡುತ್ತ ಇನ್ನೂ ಅದೇ ಪಳೆಯುಳಿಕಗೆ ಜೋತು ಬಿದ್ದವರು. ನಿಮಗೆ ದೇಶಪ್ರೇಮಿಗಳು ದೇಶದ್ರೋಹಿಗಳಂತೆ, ದೇಶದ್ರೋಹಿಗಳು ದೇಶಪ್ರೇಮಿಗಳಂತೆ ಕಾಣ್ತಾರೆ.

ಬಿ. ಕೆ. ಹರಿಪ್ರಸಾದ್ ಅವರ ಇತ್ತೀಚಿನ ನಡವಳಿಕೆಗಳು ಕಾಂಗ್ರೆಸ್ ಮುಳುಗಿಸಲು ಸುಪಾರಿ ಪಡದಂತೆ ಬಾಸಾವಾಗುತ್ತಿದೆ ಎಂದು ಬಿ. ಜೆ. ಪಿ. ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯಕುಮಾರ್ ಶೆಟ್ಟಿ ಹೇಳಿದ್ದಾರೆ.

No Comments

Leave A Comment