Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಕುಶಾಲನಗರ : 10800 ಭಕ್ತರಿಂದ ಕೋಟಿ ಗೀತಾ ಲೇಖನ ಯಜ್ಞ ದೀಕ್ಷೆ ಸ್ವೀಕಾರ

ಕುಶಾಲನಗರ : ಶ್ರೀ ಶ್ರೀ ಡಾ.ಸುಗುಣೆ0ದ್ರ ತೀರ್ಥ ಸ್ವಾಮೀಜಿ ಅವರ ಮಹೋನ್ನತ ಧಾರ್ಮಿಕ ಜಾಗತಿಕ ಸಂಕಲ್ಪ ಕೋಟಿ ಗೀತಾ ಲೇಖನ ಯಜ್ಞಕ್ಕೆ 10800 ಯಜ್ಞಕರ್ತರನ್ನು ನೋಂದಣಿ ಮಾಡಿಸಲು ಸ್ವತಃ ಶ್ರೀಪಾದರು ಪ್ರತಿಜ್ಞೆ ವಿಧಿ ಬೋಧಿಸಿದರು.

ಕಿರಿಯ ಪಟ್ಟದ ಶ್ರೀ ಶ್ರೀ ಸುಶ್ರೀ0ದ್ರ ತೀರ್ಥ ಶ್ರೀಪಾದರೂ ಉಪಸ್ಥಿತರಿದ್ದ ಈ ಬೃಹತ್ ಕಾರ್ಯಕ್ರಮವನ್ನು ಕೊಡಗು ಜಿಲ್ಲೆಯ ಕುಶಾಲನಗರದ ಸಂಕರ್ಷಣ ಪ್ರಖಂಡ ಕೋಟಿ ಗೀತಾ ಲೇಖನ ಯಜ್ಞ ಪರಿವಾರ ಆಯೋಜಿಸಿತ್ತು .

ಡಿಸೆಂಬರ್ 27 ರಂದು ಗಾಯತ್ರಿ ಕಲ್ಯಾಣ ಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ದಾಖಲೆಯ1008 ಯಜ್ಞಕರ್ತರು ಭಾಗವಹಿಸಿದ್ದರು.

No Comments

Leave A Comment