ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ರಥಬೀದಿಯಲ್ಲಿ ಧನುರ್ಮಾಸ ಭಜನಾ ಕಾರ್ಯಕ್ರಮ…
ಉಡುಪಿ:ಉಡುಪಿಯಲ್ಲಿ ಧನುರ್ಮಾಸ ಭಜನಾ ಕಾರ್ಯಕ್ರಮವು ಕಳೆದ ಸ೦ಕ್ರಾ೦ತಿಯಿ೦ದ ರಥಬೀದಿಯಲ್ಲಿ ಪ್ರತಿ ನಿತ್ಯವು ಸಾಯ೦ಕಾಲ 5ಗ೦ಟೆಯಿ೦ದ ಮಹಿಳೆಯರ ಭಜನಾ ತ೦ಡದವತಿಯಿ೦ದ ಭಜನಾ ಕಾರ್ಯಕ್ರಮವು ನಿರ೦ತರವಾಗಿ ನಡೆಯುತ್ತಿದೆ.