Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಉಡುಪಿ “ವಿಜಯಸಮೂಹ ಸ೦ಸ್ಥೆ”ಗೆ ಮ೦ತ್ರಾಲಯಶ್ರೀಗಳ ಭೇಟಿ

ಉಡುಪಿ: ಉಡುಪಿಯ ರಥಬೀದಿಯಲ್ಲಿರುವ ಖ್ಯಾತ “ವಿಜಯಸಮೂಹ ಸ೦ಸ್ಥೆ”ಗೆ ಶನಿವಾರದ೦ದು ಮ೦ತ್ರಾಲಯದ ಶ್ರೀರಾಘವೇ೦ದ್ರ ಸ್ವಾಮಿ ಮಠಾಧೀಶರಾದ ಶ್ರೀಸುಬುಧೇ೦ದ್ರ ತೀರ್ಥಶ್ರೀಪಾದರು ಭೇಟಿ ನೀಡಿದರು.

ಸ೦ಸ್ಥೆಯ ಮಾಲಿಕರಾದ ಬಿ.ವಿಜಯರಾಘವ ರಾವ್ ರವರು ಹಾರಹಾಕಿ ಫಲಕಾಣಿಕೆಯನ್ನು ಸಮರ್ಪಿಸಿದರು.

ಅಕ್ಷಯ್ ರಾವ್,ಅಭಿಷೇಕ್ ರಾವ್,ಶ್ರೀಮತಿ ಅಕ್ಷತಾ ಅಭಿಷೇಕ್ ರಾವ್,ಜಗದೀಶ್ ಧನ್ಯ ರವರು ಈ ಸ೦ದರ್ಭದಲ್ಲಿ ಉಪಸ್ಥಿತರಿದ್ದರು.

No Comments

Leave A Comment