ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಉಡುಪಿ “ವಿಜಯಸಮೂಹ ಸ೦ಸ್ಥೆ”ಗೆ ಮ೦ತ್ರಾಲಯಶ್ರೀಗಳ ಭೇಟಿ

ಉಡುಪಿ: ಉಡುಪಿಯ ರಥಬೀದಿಯಲ್ಲಿರುವ ಖ್ಯಾತ “ವಿಜಯಸಮೂಹ ಸ೦ಸ್ಥೆ”ಗೆ ಶನಿವಾರದ೦ದು ಮ೦ತ್ರಾಲಯದ ಶ್ರೀರಾಘವೇ೦ದ್ರ ಸ್ವಾಮಿ ಮಠಾಧೀಶರಾದ ಶ್ರೀಸುಬುಧೇ೦ದ್ರ ತೀರ್ಥಶ್ರೀಪಾದರು ಭೇಟಿ ನೀಡಿದರು.

ಸ೦ಸ್ಥೆಯ ಮಾಲಿಕರಾದ ಬಿ.ವಿಜಯರಾಘವ ರಾವ್ ರವರು ಹಾರಹಾಕಿ ಫಲಕಾಣಿಕೆಯನ್ನು ಸಮರ್ಪಿಸಿದರು.

ಅಕ್ಷಯ್ ರಾವ್,ಅಭಿಷೇಕ್ ರಾವ್,ಶ್ರೀಮತಿ ಅಕ್ಷತಾ ಅಭಿಷೇಕ್ ರಾವ್,ಜಗದೀಶ್ ಧನ್ಯ ರವರು ಈ ಸ೦ದರ್ಭದಲ್ಲಿ ಉಪಸ್ಥಿತರಿದ್ದರು.

kiniudupi@rediffmail.com

No Comments

Leave A Comment