Log In
BREAKING NEWS >
ಕರಾವಳಿಯಲ್ಲಿ ಹೆಚ್ಚಿದ ಬಿಸಿಲಿನ ತಾಪಮಾನ-ಸಾವು ಸ೦ಭವಿಸುವ ಸಾಧ್ಯತೆ-ಎಚ್ಚರ ಬಿಸಿಲಿನಲ್ಲಿ ಹೊರಗೆ ಬರಲೇ ಬೇಡಿ....

ಬ್ರಹ್ಮಾವರ : ಫೋಟೋಗ್ರಾಫರ್ ಗಣೇಶ್ ಶೆಟ್ಟಿ ನಿಧನ

ಬ್ರಹ್ಮಾವರ : ಡಿ.31, ಹಾವಂಜೆ ಗ್ರಾಮದ ಕೀಳಂಜೆಯ ನಿವಾಸಿ, ಉಡುಪಿ ಕಾಂಗ್ರೆಸ್‌ ಮುಖಂಡ ಜಯಶೆಟ್ಟಿ ಬನ್ನಂಜೆ ಸಹೋದರಾದ ಗಣೇಶ್ ಶೆಟ್ಟಿ(46) ಕೀಳಂಜೆಯವರು ಅಲ್ಪ ಕಾಲದ ಅಸೌಖ್ಯದಿಂದ ಇಂದು ನಿಧನರಾದರು.

ಮೃತರು ಪತ್ನಿ ಮತ್ತು ರಾಷ್ಟ್ರೀಯ ಕರಾಟೆ ಪ್ರಶಸ್ತಿ ಪುರಸ್ಕೃತೆಯಾದ ರಿಯಾ ಜಿ. ಶೆಟ್ಟಿಯವರನ್ನು ಅಗಲಿದ್ದಾರೆ. ವೃತ್ತಿಯಲ್ಲಿ ಫೋಟೋಗ್ರಾಫರ್ ಆಗಿದ್ದ ಶ್ರೀಯುತರು ಸ್ಥಳೀಯ ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿದ್ದರು.

ಬನ್ನಂಜೆಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಸಕ್ರೀಯವಾಗಿ ಕಾರ್ಯಕರ್ತರಾಗಿ ಗಣೇಶ್ ಶೆಟ್ಟಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು.

No Comments

Leave A Comment