Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಪುತ್ತಿಗೆ ಪರ್ಯಾಯೋತ್ಸವ: ತುಳುನಾಡ ಪರ್ಯಾಯ ವೈಭವ 2024 ರ ಆಮಂತ್ರಣ ಪತ್ರಿಕೆ ಬಿಡುಗಡೆ

ಉಡುಪಿ:ತುಳುವೆರ್ ಉಡುಪಿಇವರ ವತಿಯಿಂದ ಉಡುಪಿ ಪುತ್ತಿಗೆ ಪರ್ಯಾಯೋತ್ಸವ ಪ್ರಯುಕ್ತ 17/01/2024 ಸಂಜೆ 7:30 ಕ್ಕೆ ಹಳೆ ಕೆ ಎಸ್ ಆರ್ ಟಿ ಸಿ ನಿಲ್ದಾಣದಲ್ಲಿ ನಡೆಯಲಿರುವ ತುಳುನಾಡ ಪರ್ಯಾಯ ವೈಭವ 2024 ರ ಆಮಂತ್ರಣ ಪತ್ರಿಕೆಯನ್ನು ಶಿರೂರು ಮಠದ ಶ್ರೀಗಳಾದ ಶ್ರೀ ಶ್ರೀ ವೇದವರ್ಧನ ತೀರ್ಥರು ಬಿಡುಗಡೆ ಗೊಳಿಸಿದರು.

ಮಠದ ದಿವಾನರಾದ ಉದಯ್ ಕುಮಾರ್ ಸರಳತ್ತಾಯ ತುಳುವೆರ್ ಉಡುಪಿಯ ಪಧಾದಿಕಾರಿಗಳಾದ ರೋಹಿತ್ ಕರಂಬಳ್ಳಿ , ಅಜರುದ್ದೀನ್ ಸುಬ್ರಹ್ಮಣ್ಯನಗರ ,ಸುರೇಂದ್ರ ನಿಟ್ಟೂರು , ವಿಜಯ್ ಕುಮಾರ್ , ಶರತ್ ಕರಂಬಳ್ಳಿ ಮೊದಲಾದವರು ಉಪಸ್ಥಿತರಿದ್ದರು

No Comments

Leave A Comment