Log In
BREAKING NEWS >
````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ಹಾಗೂ ಓದುಗರಿಗೆ ಶ್ರೀ ಗೌರಿ-ಗಣೇಶನ ಹಬ್ಬದ ಶುಭಾಶಯಗಳು```````

ಪುತ್ತಿಗೆ ಪರ್ಯಾಯೋತ್ಸವ: ತುಳುನಾಡ ಪರ್ಯಾಯ ವೈಭವ 2024 ರ ಆಮಂತ್ರಣ ಪತ್ರಿಕೆ ಬಿಡುಗಡೆ

ಉಡುಪಿ:ತುಳುವೆರ್ ಉಡುಪಿಇವರ ವತಿಯಿಂದ ಉಡುಪಿ ಪುತ್ತಿಗೆ ಪರ್ಯಾಯೋತ್ಸವ ಪ್ರಯುಕ್ತ 17/01/2024 ಸಂಜೆ 7:30 ಕ್ಕೆ ಹಳೆ ಕೆ ಎಸ್ ಆರ್ ಟಿ ಸಿ ನಿಲ್ದಾಣದಲ್ಲಿ ನಡೆಯಲಿರುವ ತುಳುನಾಡ ಪರ್ಯಾಯ ವೈಭವ 2024 ರ ಆಮಂತ್ರಣ ಪತ್ರಿಕೆಯನ್ನು ಶಿರೂರು ಮಠದ ಶ್ರೀಗಳಾದ ಶ್ರೀ ಶ್ರೀ ವೇದವರ್ಧನ ತೀರ್ಥರು ಬಿಡುಗಡೆ ಗೊಳಿಸಿದರು.

ಮಠದ ದಿವಾನರಾದ ಉದಯ್ ಕುಮಾರ್ ಸರಳತ್ತಾಯ ತುಳುವೆರ್ ಉಡುಪಿಯ ಪಧಾದಿಕಾರಿಗಳಾದ ರೋಹಿತ್ ಕರಂಬಳ್ಳಿ , ಅಜರುದ್ದೀನ್ ಸುಬ್ರಹ್ಮಣ್ಯನಗರ ,ಸುರೇಂದ್ರ ನಿಟ್ಟೂರು , ವಿಜಯ್ ಕುಮಾರ್ , ಶರತ್ ಕರಂಬಳ್ಳಿ ಮೊದಲಾದವರು ಉಪಸ್ಥಿತರಿದ್ದರು

No Comments

Leave A Comment