ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಕಲಾವಿದರಿಗೆ ಕೆ.ರ೦ಜನ್ ಕಲ್ಕೂರ್ ರವರಿ೦ದ ಕುಡಿಯುವ ನೀರಿನ ವ್ಯವಸ್ಥೆಗೆ ಚಾಲನೆ…

ಉಡುಪಿ:ಕಲಾವಿದರಿಗೆ ಉಡುಪಿಯ ಖ್ಯಾತ ಉದ್ಯಮಿಗಳು, ಪುತ್ತಿಗೆ ಪರ್ಯಾಯಮಹೋತ್ಸವದ ಕೋಶಾಧಿಕಾರಿಗಳಾದ ಕೆ.ರ೦ಜನ್ ಕಲ್ಕೂರ್ ರವರು ಪರ್ಯಾಯದ ಜನವರಿ24ರವರೆಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಉಡುಪಿಯ ಪೇಜಾವರ ಮಠದ ಮು೦ಭಾಗದಲ್ಲಿ ಮಾಡಿರುತ್ತಾರೆ.
ಕಲಾವಿದರಾದ ಕೆ.ಸುಧೀರ್ ರಾವ್ ಕೊಡವೂರು,ಪಾಡಿಗಾರು ಲಕ್ಷ್ಮೀನಾರಾಯಣ ಉಪಾಧ್ಯ,ಶೃ೦ಗೇಶ್ ರವರು ನೀರನ್ನು ಕುಡಿಯುವುದರೊ೦ದಿಗೆ ಚಾಲನೆ ನೀಡಿದರು.

 

kiniudupi@rediffmail.com

No Comments

Leave A Comment