Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಉಡುಪಿಯಲ್ಲಿ ಪುತ್ತಿಗೆ ಪರ್ಯಾಯ ಸ೦ಭ್ರಮ-ಹುಟ್ಟೂರಿನಲ್ಲಿ ಸನ್ಮಾನ,ಶಾಲಾ ಕಟ್ಟಡ ಉದ್ಘಾಟನೆ,ಅಲ್ಲಿಲ್ಲಿ ಪಾದಪೂಜೆ-ರಥಬೀದಿಯಲ್ಲಿ ಭಾರೀ ಜನಸ್ತೋಮ

ಉಡುಪಿ: ಕೆಮುಂಡೇಲು ಪಾಂಡುರಂಗ ಭಜನಾ ಮಂಡಳಿಯಲ್ಲಿ ಪಾಂಡುರಂಗ ದೇವರಿಗೆ ಮಂಗಳಾರತಿ ಮಾಡಿ ತಮ್ಮ ತಂದೆಯವರು ಈ ದೇವರಿಗೆ ಪೂಜೆ ಮಾಡಿದನ್ನು ಸ್ಮರಿಸಿಕೊಂಡರು ಹಾಗೂ ತಮ್ಮ ನಾಲ್ಕನೇ ಪಾರ್ಯಾಯಕ್ಕೆ ಎಲ್ಲರನ್ನು ಆಹ್ವಾನಿಸಿದರು.

ಪರ್ಯಾಯ ಶ್ರೀ ಪುತ್ತಿಗೆ ಸುಗುಣೇಂದ್ರ ತೀರ್ಥ ಶ್ರೀ ಪಾದರು ಎಲ್ಲೂರು ಶ್ರೀ ವಿಶ್ವನಾಥ ಕ್ಷೇತ್ರಕ್ಕೆ ಭೇಟಿನೀಡಿ ದೇವರ ದರ್ಶನ ಮಾಡಿದರು ಮಠದ ಅಧಿಕಾರಿಗಳು ಸ್ವಾಗತಿಸಿ ಗೌರಾನಿಸಿದರು.ರಥಬೀದಿಯಲ್ಲಿ ಮಕ್ಕಳಿ೦ದ ಯಕ್ಷಗಾನ,ಭಜನೆ,ಸ೦ವಾದ ಕಾರ್ಯಕ್ರಮವು ಜರಗಿತು.

          

No Comments

Leave A Comment