ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿ ವಿಶ್ವಗೀತಾ ಪರ್ಯಾಯದ ಅ೦ಗವಾಗಿ “ನೃತ್ಯ ಸಿಂಚನ” ಕಾರ್ಯಕ್ರಮ…
ಉಡುಪಿ:ಶ್ರೀ ಪುತ್ತಿಗೆ ವಿಶ್ವಗೀತಾ ಪರ್ಯಾಯದ ರಥಬೀದಿಯ ಆನಂದತೀರ್ಥ ಮಂಟಪದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ಅ೦ಗವಾಗಿ ಶನಿವಾರದ೦ದು ಸುಧೀರ್ ಮತ್ತು ಬಳಗ, ನೃತ್ಯ ನಿಕೇತನ ಕೊಡವೂರು ಇದರ ಶಿಷ್ಯವೃ೦ದದವರಿ೦ದ ನೃತ್ಯ ಸಿಂಚನ ಜರಗಿತು.ಸಾವಿರಾರು ಮ೦ದಿ ಈ ಕಾರ್ಯಕ್ರಮವನ್ನು ವೀಕ್ಷಿಸಿದರು.