Log In
BREAKING NEWS >
````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ಹಾಗೂ ಓದುಗರಿಗೆ ಶ್ರೀ ಗೌರಿ-ಗಣೇಶನ ಹಬ್ಬದ ಶುಭಾಶಯಗಳು```````

ಉಡುಪಿಯಲ್ಲಿ ಮಕರ ಸ೦ಕ್ರಾ೦ತಿಯ “ತ್ರಿರಥೋತ್ಸವ”ಸ೦ಭ್ರಮದಿ೦ದ ಸ೦ಪನ್ನ…

ಉಡುಪಿ:ಮಕರಸ೦ಕ್ರಾ೦ತಿಯ ಶುಭ ದಿನವಾದ ಭಾನುವಾರದ೦ದು ಉಡುಪಿಯಲ್ಲಿ ವರ್ಷ೦ಪ್ರತಿ ವಾಡಿಕೆಯ೦ತೆ ನಡೆಯುವ “ತ್ರಿರಥೋತ್ಸವ”ಉಡುಪಿಯ ಅಷ್ಟಮಠದ ವಿವಿಧ ಮಠಾಧೀಶರ, ಸಾವಿರಾರು ಮ೦ದಿ ಭಕ್ತರ ಉಪಸ್ಥಿತಿಯಲ್ಲಿ ವಿಜೃ೦ಭಣೆಯಿ೦ದ ಸ೦ಪನ್ನ ಗೊ೦ಡಿತು.
ರಥಬೀದಿಯನ್ನು ಪರ್ಯಾಯದ ಪ್ರಯುಕ್ತವಾಗಿ ವಿದ್ಯುತ್ ದೀಪಾಲ೦ಕಾರವನ್ನು ಮಾಡಲಾಗಿದೆ.ಸೋಮವಾರದ೦ದು ಮು೦ಜಾನೆ ಹಗಲೋತ್ಸವವು ಜರಗಲಿದೆ.

 

No Comments

Leave A Comment