Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಪುತ್ತಿಗೆ ಶ್ರೀಸುಗುಣೇ೦ದ್ರ ತೀರ್ಥರ ಚತುರ್ಥ ಪರ್ಯಾಯ-ಪಾಕಶಾಲೆಯಲ್ಲಿ ಬಿರುಸಿನ ಅನ್ನಪ್ರಸಾದ ತಯಾರಿಯಲ್ಲಿ ಪಾಕತಜ್ಞರು

ಉಡುಪಿ:ಪುತ್ತಿಗೆ ಶ್ರೀಸುಗುಣೇ೦ದ್ರ ತೀರ್ಥರ ಚತುರ್ಥ ಪರ್ಯಾಯ-ಪಾಕಶಾಲೆಯಲ್ಲಿ ಬುಧವಾರ ಇ೦ದು ಪರ್ಯಾಯ ಮಹೋತ್ಸವವನ್ನು ವೀಕ್ಷಿಸಲು ಬರುವ ಸಕಲ ಭಕ್ತರಿಗೆ ಅನ್ನಪ್ರಸಾದವನ್ನು ನೀಡುವ ಸಲುವಾಗಿ ಬಿರುಸಿನ ಅನ್ನಪ್ರಸಾದ ತಯಾರಿಯಲ್ಲಿ ಪಾಕತಜ್ಞರು.

 

No Comments

Leave A Comment