ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
ಉಡುಪಿಯ ಖ್ಯಾತ ಹುಲಿವೇಷಧಾರಿ ಕಾಡಬೆಟ್ಟು ಅಶೋಕ್ ರಾಜ್ ಇನ್ನಿಲ್ಲ
ಉಡುಪಿಯ ಖ್ಯಾತ ಹುಲಿವೇಷಧಾರಿ ಕಾಡಬೆಟ್ಟು ಅಶೋಕ್ ರಾಜ್ ಇನ್ನಿಲ್ಲ.ವರುಷ 56ಹುಲಿವೇಷ ಕಟ್ಟಿಕೊಂಡು ನವರಾತ್ರಿಯಲ್ಲಿ ಬೆಂಗಳೂರಿನಲ್ಲಿ ಕಾರ್ಯಕ್ರಮ ಆಯೋಜಿಸುತ್ತಿರುವಾಗಲೇ ಕುಸಿದು ಬಿದ್ದ ಅವರು ಬೆಂಗಳೂರಿನ ಆಸ್ಪತ್ರೆಗೆ ಸೇರಿ ನಂತರದ ದಿನಗಳಲ್ಲಿ ಹೆಚ್ಚಿನ ಚಿಕಿಸ್ಥೆ ಗಾಗಿ ಉಡುಪಿ ಯ ಆದರ್ಶ ಆಸ್ಪತ್ರೆ ಸೇರಿಸಲಾಗಿತ್ತು ಇಂದು ಸಂಜೆ ನಿಧನರಾಗಿದ್ದಾರೆ೦ದು ಅವರ ಸಹೋದರ ಕಲಾವಿದ ಹುಲಿ ವೇಷದಾರಿ ಕಿಶೋರ್ ರಾಜ್ ಕಾಡಬೆಟ್ಟು ತಿಳಿಸಿದ್ದಾರೆ.