ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಮಂಗಳೂರು: ಮಾ.1 ರಿಂದ ಜಾನಪದ ಕಡಲೋತ್ಸವ

ಮಂಗಳೂರು, ಫೆ 27 : ಕರ್ನಾಟಕ ಜಾನಪದ ಪರಿಷತ್, ದ.ಕ. ಜಿಲ್ಲಾ ಘಟಕ ಹಾಗೂ ಕದಳಿ ಬೀಚ್ ಟೂರಿಸಂ ಇವರ ಸಹಯೋಗದೊಂದಿಗೆ ಜಾನಪದ ಕಡಲೋತ್ಸವ ಕಾರ್ಯಕ್ರಮ ಪಣಂಬೂರು ಬೀಚ್‍ನಲ್ಲಿ ಮಾರ್ಚ್ 1 ರಿಂದ 3ರ ವರೆಗೆ ನಡೆಯಲಿದೆ.

ಮಾರ್ಚ್ 1 ರಂದು ಸಂಜೆ 6.30ಕ್ಕೆ ರಾಜ್ಯಪಾಲರಾದ ಥಾವರ್‍ಚಂದ್ ಗೆಹ್ಹೋಟ್ ಕಾರ್ಯಕ್ರಮ ಉದ್ಘಾಟಿಸುವರು. ವಿಧಾನ ಸಭೆಯ ಸ್ಪೀಕರ್ ಯು. ಟಿ. ಖಾದರ್ ಪ್ರದರ್ಶನಗಳನ್ನು ಉದ್ಘಾಟಿಸುವರು. ಶಾಸಕ ಡಾ. ಭರತ್ ಶೆಟ್ಟಿ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

kiniudupi@rediffmail.com

No Comments

Leave A Comment