ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

Lok Sabha election 2024: ದೆಹಲಿ ಮತ್ತು ಹರಿಯಾಣಯಲ್ಲಿ ಲೋಕಸಭಾ ಅಭ್ಯರ್ಥಿಗಳನ್ನು ಘೋಷಿಸಿದ ಎಎಪಿ

ಆಮ್ ಆದ್ಮಿ ಪಕ್ಷ ದೆಹಲಿ ಮತ್ತು ಹರಿಯಾಣ ಲೋಕಸಭಾ ಅಭ್ಯರ್ಥಿಗಳನ್ನು ಘೋಷಿಸಿದೆ.

ಪೂರ್ವ ದೆಹಲಿ – ಕುಲದೀಪ್ ಕುಮಾರ್ (ಶಾಸಕ)

ನವದೆಹಲಿ – ಸೋಮನಾಥ್ ಭಾರತಿ (ಶಾಸಕ)

ಪಶ್ಚಿಮ ದೆಹಲಿ – ಮಹಾಬಲ್ ಮಿಶ್ರಾ (ಮಾಜಿ ಕಾಂಗ್ರೆಸ್ ಸಂಸದ)

ದಕ್ಷಿಣ ದೆಹಲಿ – ಸಾಹಿ ರಾಮ್ ಪಹಲ್ವಾನ್ (ಶಾಸಕ)

ಹರಿಯಾಣ

ಕುರುಕ್ಷೇತ್ರ – ಸುಶೀಲ್ ಗುಪ್ತಾ (ಮಾಜಿ RS MP)

ಹರಿಯಾಣದಲ್ಲಿ ಎಎಪಿ ಕುರುಕ್ಷೇತ್ರದಿಂದ ಮಾಜಿ ರಾಜ್ಯಸಭಾ ಸಂಸದ ಸುಶೀಲ್ ಗುಪ್ತಾ ಅವರನ್ನು ಕಣಕ್ಕಿಳಿಸಿದೆ.

No Comments

Leave A Comment