Log In
BREAKING NEWS >
Nandini Milk: ಕೆಎಂಎಫ್ ನಂದಿನಿ ಮಿಲ್ಕ್ ಹೊಸ ದಾಖಲೆ​​: ಒಂದೇ ದಿನ 51 ಲಕ್ಷ ಲೀಟರ್ ಹಾಲು ಮಾರಾಟ....

ಶ್ರೀಶಿರೂರು ಮಠದ ಶ್ರೀ ವೇದವರ್ಧನ ತೀರ್ಥಶ್ರೀಪಾದರಿ೦ದ ಪಂಡರಾಪುರಕ್ಕೆ ಭೇಟಿ

ಉಡುಪಿ:ರುಕ್ಮಿಣಿ ಸತ್ಯಭಾಮೆ ಸಹಿತ ಪಾಂಡುರಂಗ ವಿಠಲನ ಆರಾಧಕರಾದ ಉಡುಪಿಯ ಶ್ರೀಶಿರೂರು ಮಠದ ಶ್ರೀ ವೇದವರ್ಧನ ತೀರ್ಥರು ಪಂಡರಾಪುರ ಪಾಂಡುರಂಗ ವಿಠಲ ದೇವರ ದರ್ಶನ ಪಡೆದರು.

ಮಠದ ದಿವಾನರಾದ ಉದಯ ಸರಳತ್ತಾಯ ಶ್ರೀಶಭಟ್ ಕಡೆಕಾರು ಮೊದಲಾದವರು ಶ್ರೀಗಳೊ೦ದಿಗೆ ಈ ಸ೦ದರ್ಭದಲ್ಲಿ ಉಪಸ್ಥಿತರಿದ್ದರು.

No Comments

Leave A Comment