ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ
ಶ್ರೀಶಿರೂರು ಮಠದ ಶ್ರೀ ವೇದವರ್ಧನ ತೀರ್ಥಶ್ರೀಪಾದರಿ೦ದ ಪಂಡರಾಪುರಕ್ಕೆ ಭೇಟಿ
ಉಡುಪಿ:ರುಕ್ಮಿಣಿ ಸತ್ಯಭಾಮೆ ಸಹಿತ ಪಾಂಡುರಂಗ ವಿಠಲನ ಆರಾಧಕರಾದ ಉಡುಪಿಯ ಶ್ರೀಶಿರೂರು ಮಠದ ಶ್ರೀ ವೇದವರ್ಧನ ತೀರ್ಥರು ಪಂಡರಾಪುರ ಪಾಂಡುರಂಗ ವಿಠಲ ದೇವರ ದರ್ಶನ ಪಡೆದರು.
ಮಠದ ದಿವಾನರಾದ ಉದಯ ಸರಳತ್ತಾಯ ಶ್ರೀಶಭಟ್ ಕಡೆಕಾರು ಮೊದಲಾದವರು ಶ್ರೀಗಳೊ೦ದಿಗೆ ಈ ಸ೦ದರ್ಭದಲ್ಲಿ ಉಪಸ್ಥಿತರಿದ್ದರು.