ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಶ್ರೀಶಿರೂರು ಮಠದ ಶ್ರೀ ವೇದವರ್ಧನ ತೀರ್ಥಶ್ರೀಪಾದರಿ೦ದ ಪಂಡರಾಪುರಕ್ಕೆ ಭೇಟಿ

ಉಡುಪಿ:ರುಕ್ಮಿಣಿ ಸತ್ಯಭಾಮೆ ಸಹಿತ ಪಾಂಡುರಂಗ ವಿಠಲನ ಆರಾಧಕರಾದ ಉಡುಪಿಯ ಶ್ರೀಶಿರೂರು ಮಠದ ಶ್ರೀ ವೇದವರ್ಧನ ತೀರ್ಥರು ಪಂಡರಾಪುರ ಪಾಂಡುರಂಗ ವಿಠಲ ದೇವರ ದರ್ಶನ ಪಡೆದರು.

ಮಠದ ದಿವಾನರಾದ ಉದಯ ಸರಳತ್ತಾಯ ಶ್ರೀಶಭಟ್ ಕಡೆಕಾರು ಮೊದಲಾದವರು ಶ್ರೀಗಳೊ೦ದಿಗೆ ಈ ಸ೦ದರ್ಭದಲ್ಲಿ ಉಪಸ್ಥಿತರಿದ್ದರು.

No Comments

Leave A Comment