ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಶ್ರೀಶಿರೂರು ಮಠದ ಶ್ರೀ ವೇದವರ್ಧನ ತೀರ್ಥಶ್ರೀಪಾದರಿ೦ದ ಪಂಡರಾಪುರಕ್ಕೆ ಭೇಟಿ

ಉಡುಪಿ:ರುಕ್ಮಿಣಿ ಸತ್ಯಭಾಮೆ ಸಹಿತ ಪಾಂಡುರಂಗ ವಿಠಲನ ಆರಾಧಕರಾದ ಉಡುಪಿಯ ಶ್ರೀಶಿರೂರು ಮಠದ ಶ್ರೀ ವೇದವರ್ಧನ ತೀರ್ಥರು ಪಂಡರಾಪುರ ಪಾಂಡುರಂಗ ವಿಠಲ ದೇವರ ದರ್ಶನ ಪಡೆದರು.

ಮಠದ ದಿವಾನರಾದ ಉದಯ ಸರಳತ್ತಾಯ ಶ್ರೀಶಭಟ್ ಕಡೆಕಾರು ಮೊದಲಾದವರು ಶ್ರೀಗಳೊ೦ದಿಗೆ ಈ ಸ೦ದರ್ಭದಲ್ಲಿ ಉಪಸ್ಥಿತರಿದ್ದರು.

No Comments

Leave A Comment