ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ
ಉಡುಪಿ: ಮಹಾಶಿವರಾತ್ರೆ-ಶ್ರೀಮದನಂತೇಶ್ವರ ದೇವರ ವಾರ್ಷಿಕ ಉತ್ಸವಕ್ಕೆ ಪ್ರಾರ್ಥನೆ ಅಂಕುರಾರೋಪಣೆ ಕಾರ್ಯಕ್ರಮ ಸ೦ಪನ್ನ-ವಾರ್ಷಿಕ ಉತ್ಸವ
ಉಡುಪಿ:ಮಹತೋಭಾರ ಉಡುಪಿಯ ಅಜ್ಜಯ್ಯ ಎಂದೇ ಖ್ಯಾತಿಯ ಶ್ರೀಮದನಂತೇಶ್ವರ ದೇವರ ವಾರ್ಷಿಕ ಉತ್ಸವಕ್ಕೆ ಪರ್ಯಾಯ ಶ್ರೀಪುತ್ತಿಗೆ ಉಭಯ ಶ್ರೀಪಾದರಿಂದ ದೇವತಾ ಸನ್ನಿಧಿಯಲ್ಲಿ ಪ್ರಾರ್ಥನೆ ಮೂಲಕ ಚಾಲನೆ, ಅಂಕುರಾರೋಪಣೆಕಾರ್ಯಕ್ರಮವು ಗುರುವಾರದ೦ದು ಸಾಯ೦ಕಾಲ ನೆರವೇರಿಸಲಾಯಿತು.