ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿ: ಮಹಾಶಿವರಾತ್ರೆ-ಶ್ರೀಮದನಂತೇಶ್ವರ ದೇವರ ವಾರ್ಷಿಕ ಉತ್ಸವಕ್ಕೆ ಪ್ರಾರ್ಥನೆ ಅಂಕುರಾರೋಪಣೆ ಕಾರ್ಯಕ್ರಮ ಸ೦ಪನ್ನ-ವಾರ್ಷಿಕ ಉತ್ಸವ
ಉಡುಪಿ:ಮಹತೋಭಾರ ಉಡುಪಿಯ ಅಜ್ಜಯ್ಯ ಎಂದೇ ಖ್ಯಾತಿಯ ಶ್ರೀಮದನಂತೇಶ್ವರ ದೇವರ ವಾರ್ಷಿಕ ಉತ್ಸವಕ್ಕೆ ಪರ್ಯಾಯ ಶ್ರೀಪುತ್ತಿಗೆ ಉಭಯ ಶ್ರೀಪಾದರಿಂದ ದೇವತಾ ಸನ್ನಿಧಿಯಲ್ಲಿ ಪ್ರಾರ್ಥನೆ ಮೂಲಕ ಚಾಲನೆ, ಅಂಕುರಾರೋಪಣೆಕಾರ್ಯಕ್ರಮವು ಗುರುವಾರದ೦ದು ಸಾಯ೦ಕಾಲ ನೆರವೇರಿಸಲಾಯಿತು.