ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ಶಿರೂರು ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿ೦ದ ಕೊಲ್ಲಾಪುರದ ಮಹಾಲಕ್ಷ್ಮಿಯ ದೇವರ ದರ್ಶನ…

ಉಡುಪಿ: ಭಾವೀ ಪರ್ಯಾಯ ಪೀಠಾಧೀಶರಾದ ಶಿರೂರು ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದಂಗಳವರು ಮಹಾರಾಷ್ಟ್ರದ ಕೊಲ್ಲಾಪುರದ ಮಹಾಲಕ್ಷ್ಮಿಯ ದರ್ಶನವನ್ನು ಪಡೆದು ಪೂಜೆಯನ್ನು ಸಲ್ಲಿಸಿದರು.

No Comments

Leave A Comment