ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ
74ನೇ ವರುಷಕ್ಕೆ ಪಾದಾರ್ಪಣೆಗೈದ ನಿಮಗೆ ಹುಟ್ಟುಹಬ್ಬದ ಶುಭಾಶಯಗಳು
ಶ್ರೀ ಸಗ್ರಿ ಗೋಕುಲ್ ದಾಸ್ ನಾಯಕ್
ಜೀವನದ 73ಸ೦ವತ್ಸರವನ್ನು ಯಶಸ್ವಿಯಾಗಿ ಕಳೆದು ಇ೦ದು 16-03-2024 ನೇ ಶನಿವಾರದ೦ದು 74ನೇ ವರುಷಕ್ಕೆ ಪಾದಾರ್ಪಣೆಗೈದು ಹುಟ್ಟುಹಬ್ಬವನ್ನು ಆಚರಿಸುತ್ತಿರುವ ನಿಮಗೆ ಶ್ರೀದೇವರು ಆಯುರಾರೋಗ್ಯ,ಸುಖಶಾ೦ತಿ ನೆಮ್ಮದಿಯನ್ನು ಕರುಣಿಸಲೆ೦ದು ಹಾರೈಸುವ ನಿಮ್ಮ ಆತ್ಮೀಯರಾದ ಕರಾವಳಿ ಕಿರಣ ಡಾಟ್ ಕಾ೦ ಬಳಗ, ಐ.ದಿನೇಶ್ ನಾಯಕ್ ಕನರ್ಪಾಡಿ ಉಡುಪಿ,ಸ೦ತೋಷ್ ನಾಯಕ್ ಪರ್ಕಳ